ನಿಮ್ಹಾನ್ಸ್ ಸಮಾವೇಶ ಕೇಂದ್ರದಲ್ಲಿ ಭಾನುವಾರ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ (ಆರ್ಜಿಎಚ್ಎಸ್) 23ನೇ ವಾರ್ಷಿಕ ಘಟಿಕೋತ್ಸವ
ದಲ್ಲಿ ಘಟಿಕೋತ್ಸವ ಭಾಷಣ ಮಾಡಿದ ಅವರು, ‘ಈ ಕಾರಣಕ್ಕೆ ಆರೋಗ್ಯ ಕ್ಷೇತ್ರದಲ್ಲಿ ರೋಗಗಳ ತಡೆಗಟ್ಟುವಿಕೆ, ಚಿಕಿತ್ಸೆ ಹಾಗೂ ವರ್ಗೀಕರಣ ವ್ಯವಸ್ಥೆ
ಯಲ್ಲಿ ಬದಲಾವಣೆಯ ಅಗತ್ಯವಿದೆ’ ಎಂದು ಪ್ರತಿಪಾದಿಸಿದರು.