‘ಇಲಾಖೆ ಉದಾರವಾದ ಮೌಲ್ಯಮಾಪನ ಮಾರ್ಗ ಅನುಸರಿಸಿದರೂ, ಕಲಿಕೆ ಪೂರ್ಣವಾಗದ ಹಿಂದುಳಿದ, ಪರಿಶಿಷ್ಟ ವರ್ಗಗಳ ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಅನ್ಯಾಯ ತಪ್ಪಿದ್ದಲ್ಲ. ಅವರಿಗೆ ಮುಂದಿನ ಹಂತದ ಶೈಕ್ಷಣಿಕ ಆಯ್ಕೆಗಳು, ಶಿಷ್ಯವೇತನ, ಪ್ರೋತ್ಸಾಹಧನ ಸೇರಿದಂತೆ ವಿವಿಧ ಶೈಕ್ಷಣಿಕ ಸೌಲಭ್ಯಗಳಿಗೆ ಅನ್ವಯವಾಗುವಂತೆ ಪ್ರೋತ್ಸಾಹ ಅಂಕಗಳನ್ನು ಜಾರಿ ಮಾಡಬೇಕು’ ಎಂದು ಒತ್ತಾಯಿಸಿದರು.