‘ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ಕೃಷಿಕರ ಬದುಕೂ ಹಸನಾಗಬೇಕು, ರಾಜ್ಯಕ್ಕೆ ಸುಲಲಿತ ಬಂಡವಾಳವೂ ಹರಿದು ಬರಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ರೈತ, ಉದ್ದಿಮೆ- ಸ್ನೇಹಿ ದಿಟ್ಟಹೆಜ್ಜೆ ಇರಿಸಿದೆ. 2008ರಲ್ಲಿ ಯಡಿಯೂರಪ್ಪ ಸರ್ಕಾರ ಉದ್ದಿಮೆ ವಹಿವಾಟಿನ ಪಟ್ಟಿಯಲ್ಲಿ ದೇಶದಲ್ಲೇ 2ನೇ ಸ್ಥಾನ ದಲ್ಲಿತ್ತು ಎಂಬುದನ್ನು ನೆನಪಿಸಬಯಸುವೆ’ ಎಂದೂ ಹೇಳಿದ್ದಾರೆ.