ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳಕರ್ನಾಟಕ ಪ್ರವಾಸಕ್ಕಾಗಿ ಇಂದು ಮಧ್ಯಾಹ್ನ (ಸೋಮವಾರ) ಬೆಂಗಳೂರಿಗೆ ಬಂದಿಳಿದರು. ಐಐಎಸ್ಸಿ ಕಾರ್ಯಕ್ರಮದ ನಂತರ ಮೋದಿ ಅವರುಮಧ್ಯಾಹ್ನ, ಡಾ.ಬಿ ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ (ಬೇಸ್) ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ಉದ್ಘಾಟನೆ ಮತ್ತು ಡಾ ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಯ ಅನಾವರಣ ಮಾಡುವ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಮೋದಿ ಅವರ ಭಾಷಣವನ್ನುಇಲ್ಲಿ ವೀಕ್ಷಿಸಿ...