ಕಲಬುರಗಿ: ‘ವಿವಾದಗಳ ಬಗ್ಗೆ ಪ್ರಶ್ನಿಸಿದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನ್ಯಾಯಾಲಯಕ್ಕೆ ಹೋಗಲು ಹೇಳುತ್ತಾರೆ. ಒಂದು ಸರ್ಕಾರ ಶಾಸನಬದ್ಧವಾಗಿ ನಡೆದುಕೊಳ್ಳದಿದ್ದಾಗ ಜನರು ನ್ಯಾಯಾ ಲಯದ ಮೊರೆ ಹೋಗುತ್ತಾರೆ. ಪ್ರತಿಯೊಂದಕ್ಕೂ ನ್ಯಾಯಾಲಯಕ್ಕೆ ಹೋಗುವು ದಾದರೆ ವಿಧಾನಸೌಧ ಯಾಕಿರಬೇಕು? ಅದಕ್ಕೆ ಬೆಂಕಿ ಹಚ್ಚಿರಿ’ ಎಂದು ಶಾಸಕ, ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಹೇಳಿದರು.