ಶಿಕ್ಷಣ ತಜ್ಞರು, ವಿದ್ವಾಂಸರು ಇರಬೇಕಾದ ಪಠ್ಯ ಪುಸ್ತಕ ಸಮಿತಿಗೆ ₹2 ಟ್ರಾಲ್ಗಳು, ಬಿಜೆಪಿಯ ಬಾಡಿಗೆ ಭಾಷಣಕಾರರನ್ನು ಕೂರಿಸಿ ಮಕ್ಕಳಿಗೆ ಸುಳ್ಳಿನ ಶೂರರ ಪಾಠ ಹೇಳಿಸುವುದು ವಿಪರ್ಯಾಸ.
ನಾಡು, ನುಡಿಗೆ, ಕುವೆಂಪುರಂತಹವರಿಗೆ ಅವಮಾನಿಸಿದ ಈತನ ಟ್ರಾಲ್ ಪಾಂಡಿತ್ಯವೇ ಅರ್ಹತೆಯೇ? ಕೂಡಲೇ ಈತನನ್ನು ಕಿತ್ತೆಸೆದು ಮಕ್ಕಳ ಭವಿಷ್ಯ ಕಾಪಾಡಬೇಕು ಸರ್ಕಾರ pic.twitter.com/05HyFIvWNe
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) May 23, 2022