ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿ.ಎಸ್.ಸಿದ್ಧಲಿಂಗಯ್ಯ ಅವರಿಗೆ 'ಶ್ರೀ ಸಾಹಿತ್ಯ ಪ್ರಶಸ್ತಿ'

Last Updated 25 ಡಿಸೆಂಬರ್ 2020, 10:58 IST
ಅಕ್ಷರ ಗಾತ್ರ

ಬೆಂಗಳೂರು: ಬಿಎಂಶ್ರೀ ಪ್ರತಿಷ್ಠಾನದ ವತಿಯಿಂದ ನೀಡಲಾಗುವ ಈ ಸಾಲಿನ ‘ಶ್ರೀ ಸಾಹಿತ್ಯ ಪ್ರಶಸ್ತಿ’ಗೆ ಕವಿ ಮತ್ತು ವಿಮರ್ಶಕ ಪ್ರೊ.ಜಿ.ಎಸ್.ಸಿದ್ಧಲಿಂಗಯ್ಯ ಅವರು ಆಯ್ಕೆಯಾಗಿದ್ದಾರೆ.

ಎಸ್.ಜಿ.ಸಿದ್ಧರಾಮಯ್ಯ, ಎಂ.ಎ.ಜಯಚಂದ್ರ ಹಾಗೂ ಶಿವರಾಮಶೆಟ್ಟಿ ಅವರಿದ್ದ ಆಯ್ಕೆ ಸಮಿತಿಯು ಸರ್ವಾನುಮತದಿಂದ ಪ್ರಶಸ್ತಿಗೆ ಆಯ್ಕೆ ಮಾಡಿದೆ.

‘ಪ್ರಶಸ್ತಿ ಒಂದು ಲಕ್ಷ ನಗದು, ಸ್ಮರಣಿಕೆ ಒಳಗೊಂಡಿವೆ. ಜನವರಿ 10ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದು ಪ್ರತಿಷ್ಠಾನದ ಅಧ್ಯಕ್ಷ ಆರ್‌.ಲಕ್ಷ್ಮೀನಾರಾಯಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT