ಮಾಗಡಿ ಶಾಸಕ ಎ . ಮಂಜು ಮಾತನಾಡಿದರು. ಕೆ.ಆರ್.ಎಸ್.ರಾಜ್ಯ ಉಪಾಧ್ಯಕ್ಷ ಎಚ್.ಎಸ್.ರಾಜೇಗೌಡ, ಕೆ.ಎಂ.ಎಫ್.ನಿರ್ದೇಶಕ ಜಯಮುತ್ತು, ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ. ರಂಗನಾಥ್, ಜೆಡಿಎಸ್ ಮಾಧ್ಯಮ ವಕ್ತಾರ ನರಸಿಂಹಮೂರ್ತಿ, ಬೆಂಗಳೂರು ನಗರ ಜೆಡಿಎಸ್ ಉಪಾಧ್ಯಕ್ಷ ಸಿದ್ದೇಗೌಡ, ಜೆಡಿಎಸ್ ಮೈಸೂರು ನಗರ ಕಾರ್ಮಿಕ ಘಟಕದ ಅಧ್ಯಕ್ಷ ಸಿದ್ಧೇಶ್ವರ ಮತ್ತಿತರರು ಉಪಸ್ಥಿತರಿದ್ದರು.