ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಭೇಟಿ ವಿರೋಧಿಸಲು ಬೆಂಗಳೂರಿಗೆ ಹೊರಟ ಕಾಂಗ್ರೆಸ್‌ ಕಿಸಾನ್‌ ಸದಸ್ಯರು ವಶಕ್ಕೆ

Last Updated 20 ಜೂನ್ 2022, 9:59 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಕಾಂಗ್ರೆಸ್ ನಾಯಕರಾದ ಸೋನಿಯಾ, ರಾಹುಲ್ ಗಾಂಧಿ ಅವರಿಗೆ ಇಡಿ ಮೂಲಕ ಕಿರುಕುಳ ನೀಡಲಾಗುತ್ತಿದೆ ಎಂದು ಪ್ರಧಾನಿ ಮೋದಿ ಅವರ ಕರ್ನಾಟಕ ಭೇಟಿ ವಿರೋಧಿಸಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಹೊರಟ್ಟಿದ್ದ ಕಾಂಗ್ರೆಸ್ಕಿಸಾನ್ ಘಟಕದ ಸಚಿನ್ ಮೀಗಾ ಸಹಿತ 23 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿಗೆ ಹೊರಡಲು ಸಿದ್ಧರಾಗಿ ನಗರದ ನಿರೀಕ್ಷಣಾ ಮಂದಿರಕ್ಕೆ ಬಂದಿದ್ದ ಸಚಿನ್ ಮೀಗಾ, ಸಿ.ಎನ್.ಅಕ್ಮಲ್, ರಸೂಲ್ ಖಾನ್, ಇತರರನ್ನು ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

'ವಶಕ್ಕೆ ಪಡೆದಿರುವವರನ್ನು ನಿರೀಕ್ಷಣಾ ಮಂದಿರದ ಕೊಠಡಿಗಳಲ್ಲಿ ಅವರನ್ನು ಇರಿಸಲಾಗಿದೆ' ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT