‘ಗಣರಾಜ್ಯೋತ್ಸವ ಘಟನೆಗೆ ಸಂಬಂಧಿಸಿ ಜಿಲ್ಲಾ ಆಡಳಿತಾತ್ಮಕ ನ್ಯಾಯ ಮೂರ್ತಿ ಕೇಳಿದ ಪ್ರಶ್ನೆಗಳಿಗೆ ವಕೀಲರ ಸಂಘದ ಇಬ್ಬರು ಪದಾಧಿಕಾರಿಗಳು ಮೌಖಿಕವಾಗಿ ವಿವರಿಸಿದ್ದಾರೆ‘ ಎಂದು ರಾಯಚೂರು ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ತಿಳಿಸಿದರು. ’ನ್ಯಾ.ಸಚಿನ್ ಮಗ್ದುಮ್ ಅವರು ಜಿಲ್ಲಾ ನ್ಯಾಯಾಂಗ ಆಡಳಿತಕ್ಕೆ ಸಂಬಂಧಿಸಿದಂತೆ ಪರಿಶೀಲನೆ ಸಭೆ ನಡೆಸಿದರು’ ಎಂದು ಮೂಲ ತಿಳಿಸಿವೆ.