ರೈತ ಸಂಘದ ರಾಜ್ಯ ಘಟಕದ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ ಮಾತನಾಡಿ, ‘ಮೂರು ವರ್ಷಗಳಿಂದ ರೈತರು ಬರದಿಂದ ಹಾಗೂ
ಈ ವರ್ಷ ಅತಿವೃಷ್ಟಿಯಿಂದ ಸಮಸ್ಯೆಯಲ್ಲಿದ್ದಾರೆ.ಬೆಳೆ ಹಾನಿಗೆ ಈವರೆಗೂ ಪರಿಹಾರ ನೀಡಿಲ್ಲ.ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ದಿವಾಳಿಯಾಗಿವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮುಖಂಡರಾದ ಅಮರಣ್ಣ ಗುಡಿಹಾಳ, ಜಿಲ್ಲಾಧ್ಯಕ್ಷ ಸುಗೂರಯ್ಯ ಸ್ವಾಮಿ ಇದ್ದರು.