‘ಅಕ್ರಮದಲ್ಲಿ ಭಾಗಿಯಾಗಿರುವ ಆರೋಪಿ ಮಾಗಡಿಯ ಅಭ್ಯರ್ಥಿಯನ್ನು ವಿಚಾರಣೆ ಮಾಡದಂತೆ ಯಾರು ಬೆಂಬಲವಾಗಿ ನಿಂತರು, ಆ ಅಭ್ಯರ್ಥಿಯನ್ನು ಬಿಟ್ಟು ಕಳುಹಿಸಿದ್ದು ಯಾಕೆ? ನಂತರ 20 ದಿನ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡಿ ಮತ್ತೆ ಆತನನ್ನು ವಿಚಾರಣೆಗೆ ಕರೆತಂದದ್ದು, ಅದರಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಎಂಬುದು ಬಹಿರಂಗವಾಗಬೇಕು’ ಎಂದೂ ಆಗ್ರಹಿಸಿದರು.