ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಖಚಿತವಾದ ಕೂಡಲೇ ಸಿಐಡಿ ಅಧಿಕಾರಿಗಳು ಅಭ್ಯರ್ಥಿಗಳಾದ ಜೇವರ್ಗಿಯ ಭಗವಂತರಾಯ ಜೋಗೂರ, ಕಲ್ಲಪ್ಪ ಸಿದ್ದಪ್ಪ ಅಲ್ಲಾಪುರ, ರವಿರಾಜ, ಪೀರಪ್ಪ ಸಿದ್ನಾಳ, ಶ್ರೀಶೈಲ ಹಚ್ಚಡ, ಅಫಜಲಪುರ ತಾಲ್ಲೂಕಿನ ಗೌರ (ಬಿ) ಗ್ರಾಮದ ಸಿದ್ದುಗೌಡ ಶರಣಪ್ಪ ಪಾಟೀಲ, ಸೋಮನಾಥ, ವಿಜಯಕುಮಾರ್ ಗುಡೂರಗೆ ಬಂಧಿಸಿದ್ದಾರೆ.