ಶಿಕ್ಷಣ ಸಚಿವರು, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಿಗೆ ಪತ್ರ ಬರೆದಿರುವ ‘ಚೈಲ್ಡ್ ರೈಟ್ಸ್ ಟ್ರಸ್ಟ್’ ಸಂಸ್ಥೆಯ ನಿರ್ದೇಶಕ ನಾಗಸಿಂಹ ಜಿ. ರಾವ್, ಪೋಷಕರ ಮೇಲೆ ಸ್ವಇಚ್ಛೆಯ ದೇಣಿಗೆಯ ಹೊರೆ ಸರ್ಕಾರ ‘ನಮ್ಮ ಶಾಲೆ ನಮ್ಮ ಕೊಡುಗೆ’ ಯೋಜನೆ ಅಡಿ ಶಾಲೆಗಳ ಅಭಿವೃದ್ಧಿಗೆ ದೇಣಿಗೆ ಸಂಗ್ರಹಿಸುವುದು ಒಳ್ಳೆಯ ನಿರ್ಧಾರ. ಆದರೆ, ದೇಣಿಗೆ ನೀಡುವ, ನೀಡದಿರುವ ಪೋಷಕರ ಮಕ್ಕಳ ಮಧ್ಯೆ ಅಂತರ ಹೆಚ್ಚಾಗುತ್ತದೆ. ದೇಣಿಗೆ ಮುಂದೆ ಶುಲ್ಕವಾಗಿ ಪರಿವರ್ತನೆ ಯಾಗುತ್ತದೆ. ಹಾಗಾಗಿ, ತಕ್ಷಣ ಸುತ್ತೋಲೆ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.