ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, ‘ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿಗಾಗಿ ಜಾತಿ ಮುಂದಿಡುತ್ತಿದ್ದಾರೆ. ಸಿದ್ದರಾಮಯ್ಯ, ಖರ್ಗೆ, ಡಿ.ಕೆ. ಶಿವಕುಮಾರ್, ಎಂ.ಬಿ. ಪಾಟೀಲ ಒಂದೊಂದು ಜಾತಿ ಮುಂದಿಟ್ಟುಕೊಂಡು ಹೋಗುತ್ತಿದ್ದಾರೆ. ಒಕ್ಕಲಿಗರ ಜಾತಿ ಬಗ್ಗೆ ಮಾತನಾಡುತ್ತಿದ್ದಾರೆ. ನಾನೂ ಒಕ್ಕಲಿಗ. ನಮ್ಮ ಜಾತಿಗೆ ಬೆಲೆ ಇಲ್ಲವೆ? ಕೆಂಪೇಗೌಡ,
ಕುವೆಂಪು ಎಂದಾದರೂ ಜಾತಿ ಆಧಾರದಲ್ಲಿ ಕೆಲಸ ಮಾಡಿದ್ದರೆ’ ಎಂದು ಪ್ರಶ್ನಿಸಿದರು.