‘ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಜಿ. ಪರಮೇಶ್ವರ, ಎಂ.ಬಿ. ಪಾಟೀಲ, ಖರ್ಗೆ ಇವರ ಜಗಳ ಆ ಸಮಾವೇಶದ ಬಳಿಕ ಬೀದಿಗೆ ಬಂದಿದೆ. ಇದೀಗ ಆ ಸಮಾವೇಶಕ್ಕೆ ಕೌಂಟರ್ ಆಗಿ, ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮದ ಹೆಸರಿನಲ್ಲಿ ತಮ್ಮ ಶಕ್ತಿ ಪ್ರದರ್ಶನಕ್ಕೆ ಡಿ.ಕೆ. ಶಿವಕುಮಾರ್ ಮುಂದಾಗಿದ್ದಾರೆ’ ಎಂದೂ ಅವರು ಹೇಳಿದರು.