ಕಾವೇರಿ ನದಿಯಲ್ಲಿ ನೀರಿನಮಟ್ಟ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ತಗ್ಗಿದ್ದು, ಭಾನುವಾರ ಸಾಧಾರಣ ಮಳೆ ಸುರಿದಿದೆ.
ಶನಿವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಕಾವೇರಿ ನದಿಯಲ್ಲಿ ನೀರಿನಮಟ್ಟ ಮತ್ತಷ್ಟು ಏರಿಕೆಯಾಗಿದೆ. ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದೆ. ನಾಪೋಕ್ಲು, ಚೇರಂಬಾಣೆ ಭಾಗದಲ್ಲಿ ಹಳ್ಳ, ಕೊಳ್ಳಗಳು ಮೈದುಂಬಿಕೊಂಡಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.