‘ಕೋವಿಡ್ ಬಗೆಗಿನ ಗೋಷ್ಠಿಯಲ್ಲಿ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ಎಂ.ಕೆ. ಸುದರ್ಶನ್, ಸದಸ್ಯರಾದ ಡಾ.ಸಿ.ಎನ್. ಮಂಜುನಾಥ್, ಡಾ. ಗಿರಿಧರ ಬಾಬು ಪಾಲ್ಗೊಳ್ಳಲಿದ್ದಾರೆ. ಕನ್ನಡದ ವೈದ್ಯಕೀಯ ಸಾಹಿತ್ಯಕ್ಕೆ ಕೊಡುಗೆ ನೀಡುತ್ತಿರುವ ಡಾ. ವಿಜಯಲಕ್ಷ್ಮಿ ಬಾಳೇಕುಂದ್ರಿ, ನಾ. ಸೋಮೇಶ್ವರ, ಡಾ. ವೀಣಾ ಭಟ್, ಡಾ.ಸಿ.ಆರ್. ಚಂದ್ರಶೇಖರ್, ಡಾ. ಪದ್ಮಿನಿ ಪ್ರಸಾದ್, ಡಾ. ಆಶಾ ಬೆನಕಪ್ಪ, ಡಾ.ಬಿ.ಟಿ. ರುದ್ರೇಶ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ’ ಎಂದರು.