ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಬಿಜೆಪಿ ಮುಖಂಡ ಸುನೀಲ್ ಆಳ್ವ, ದೇಗುಲದ ವೇದವ್ಯಾಸ ತಂತ್ರಿ, ಅರ್ಚಕರಾದ ಲಕ್ಷ್ಮೀನಾರಾಯಣ ಆಸ್ರಣ್ಣ, ವಾಸುದೇವ ಆಸ್ರಣ್ಣ, ವೆಂಕಟರಮಣ ಆಸ್ರಣ್ಣ, ಅನಂತ ಆಸ್ರಣ್ಣ, ಪ್ರಸಾದ ಆಸ್ರಣ್ಣ, ಶ್ರೀಹರಿ ಆಸ್ರಣ್ಣ, ಪ್ರಮುಖರಾದ ಈಶ್ವರ ಕಟೀಲ್, ಭುವನಾಭಿರಾಮ ಉಡುಪ, ಅತ್ತೂರುಬೈಲು ರಾಘವೇಂದ್ರ ಉಡುಪ, ಅತ್ತೂರು ಪ್ರಸನ್ನ ಶೆಟ್ಟಿ, ಲೋಕಯ್ಯ ಸಾಲ್ಯಾನ್ ಇದ್ದರು.