ವಿವಿಧ ಹಿಂದೂ ಸಂಘಟನೆಗಳ ನಂಟು ಹೊಂದಿರುವ ಪ್ರಸಾದ್ ಅತ್ತಾವರ, ಶ್ರೀರಾಮ ಸೇನೆ ಜಿಲ್ಲಾಘಟಕದ ಅಧ್ಯಕ್ಷನಾಗಿ, ರಾಜ್ಯ ಸಂಚಾಲಕನಾಗಿ ಕೆಲಸ ಮಾಡಿದ್ದರು. ಅಲ್ಲಿಂದ ಹೊರಬಂದು ರಾಮಸೇನೆಯನ್ನು ಆರಂಭಿಸಿದ್ದು, 2016 ರಲ್ಲಿ ಬಿಜೆಪಿ ಸೇರಿ
ದ್ದರು. 2009 ರಲ್ಲಿ ನಡೆದ ಅಮ್ನೇಷಿಯಾ ಪಬ್ ಮೇಲಿನ ದಾಳಿಯ ಪ್ರಮುಖ ಆರೋಪಿಯಾಗಿದ್ದು, ಆದರೆ, ಕೋರ್ಟ್ನಲ್ಲಿ ಆರೋಪ ಸಾಬೀತಾಗಿರಲಿಲ್ಲ.