ಕಾಂಗ್ರೆಸ್ ಅವಧಿಯಲ್ಲಿ 294 ಪ್ರಕರಣಗಳನ್ನು ಹಿಂಪಡೆಯಲಾಗಿತ್ತು. ಕೋಮು ಗಲಭೆಗಳು, ರೈತ ಚಳವಳಿಗಾರರು, ಸಾಹಿತಿಗಳು, ಕಾರ್ಮಿಕರು, ಪೌರ ಕಾರ್ಮಿಕರ ವಿರುದ್ಧದ ಪ್ರಕರಣಗಳನ್ನು ಮಾತ್ರ ವಿಚಾರಣೆಯಿಂದ ಹಿಂಪಡೆಯುವ ತೀರ್ಮಾನ ಮಾಡಲಾಗಿತ್ತು. ಯಾವುದೇ ಸಂಘಟನೆಯ ವಿರುದ್ಧ ದಾಖಲಾದ ಪ್ರಕರಣವನ್ನು ಹಿಂಪಡೆದಿಲ್ಲ ಎಂದರು.