ಈ ಪ್ರಶಸ್ತಿಯು ₹ 50 ಸಾವಿರ ನಗದು ಒಳಗೊಂಡಿದೆ. ಶರಣ ಸಾಹಿತ್ಯ ಸಂಶೋಧನೆಗೆ ಹುಬ್ಬಳ್ಳಿಯ ಬಿ.ವಿ. ಶಿರೂರ, ಆಧುನಿಕ ವಚನ ರಚನೆಗೆ ವಿಜಯಪುರದ ಫ.ಗು. ಸಿದ್ದಾಪುರ, ವಚನ ಸಂಗೀತಕ್ಕೆ ಬೆಂಗಳೂರಿನ ಮೃತ್ಯುಂಜಯ ದೊಡ್ಡವಾಡ ಹಾಗೂ ಶರಣ ಸಂಸ್ಕೃತಿ ಪ್ರಸಾರಕ್ಕೆ ಬಾಗಲಕೋಟೆಯ ಇಳಕಲ್ನ ಚಿತ್ತರಗಿ ವಿಜಯ ಮಹಾಂತೇಶ್ವರ ಸಂಸ್ಥಾನ ಮಠವು ‘ರಮಣಶ್ರೀ ಶರಣ ಪ್ರಶಸ್ತಿ’ಗೆ ಆಯ್ಕೆಯಾಗಿದೆ. ಈ ಪ್ರಶಸ್ತಿಯು ತಲಾ ₹ 40 ಸಾವಿರ ನಗದು ಒಳಗೊಂಡಿದೆ.