‘ಇದು ಬರಿ ಟ್ರಯಲ್, ನಾಳೆ ಸಂಜೆಯವರೆಗೆ ಕಾಯಿರಿ ಬಾಂಬ್ ಸ್ಫೋಟವಾಗುತ್ತದೆ. ಆಡಿಯೊದಲ್ಲಿ ಡಿ.ಕೆ.ಶಿವಕುಮಾರ್ ಹೆಸರು ಪ್ರಸ್ತಾಪ ಆಗಿದೆ. ತನಿಖೆ ನಡೆಯಲಿ. ಆಡಿಯೊದಲ್ಲಿ ಹೆಸರು ಬಂದ ಮಾತ್ರಕ್ಕೆ ಡಿ.ಕೆ ಆರೋಪಿಯಲ್ಲ. ಅವರು ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯಲಿ. ನನಗೆ ಆದ ರೀತಿ ಅನ್ಯಾಯ ಅವರಿಗೆ ಆಗಬಾರದು. ನನ್ನ ಹಾಗೆ ಅವರು ರಾಜಿನಾಮೆ ಕೊಡುವುದು ಬೇಡ’ ಎಂದರು.