ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪರ್ಸೆಂಟೇಜ್‌ ಸರ್ಕಾರದ ಪಿತಾಮಹರು ಕಾಂಗ್ರೆಸಿಗರು’

Last Updated 29 ನವೆಂಬರ್ 2021, 18:48 IST
ಅಕ್ಷರ ಗಾತ್ರ

ಚಳ್ಳಕೆರೆ: ‘ದೇಶದ ಭಯೋತ್ಪಾದಕರು ಕಾಂಗ್ರೆಸ್ ನಾಯಕರೇ ಹೊರತು ನಾವಲ್ಲ’ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ವಾಗ್ದಾಳಿ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ಪರ್ಸೆಂಟೇಜ್‌ ಸರ್ಕಾರದ ಪಿತಾಮಹರು ಕಾಂಗ್ರೆಸಿಗರು’ ಎಂದರು. ನಾವು ವಿರೋಧ ಪಕ್ಷದಲ್ಲಿದ್ದಾಗ ಕಾಂಗ್ರೆಸ್‌ನವರು ಶೇ 10ಕಮಿಷನ್ ತೆಗೆದುಕೊಳ್ಳುತ್ತಾರೆ ಎಂದು ಆರೋಪ ಮಾಡುತ್ತಿದ್ದೆವು. ಅದಕ್ಕೇಈಗ ನಮ್ಮ ಮೇಲೆ ಸುಮ್ಮನೆ ಆರೋಪ ಮಾಡುತ್ತಿದ್ದಾರೆ’ ಎಂದು ತಿರುಗೇಟು ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT