‘ಆಧುನಿಕ ವಿಜ್ಞಾನ, ತಂತ್ರಜ್ಞಾನದ ಪ್ರಗತಿ ನಾಗಾಲೋಟದಲ್ಲಿ ಮುಂದುವರಿದಿದೆ. ಅಕುಶಲ ಕಾರ್ಮಿಕರ ಬಹುಪಾಲು ಕೆಲಸವನ್ನು ಯಂತ್ರೋಪಕರಣಗಳೇ ಕಸಿದುಕೊಂಡಿವೆ. ಹಾಗಾಗಿ ವೈಯಕ್ತಿಕ ಏಳ್ಗೆ ಜತೆಗೆ, ದೇಶ ಮತ್ತು ವಿಶ್ವದ ಸರ್ವತೋಮುಖ ಪ್ರಗತಿಗೆ ಪೂರಕವಾದ ಶಿಕ್ಷಣವನ್ನು ಒದಗಿಸುವುದು ಇಂದಿನ ತುರ್ತು ಅಗತ್ಯವಾಗಿದೆ’ ಎಂದು ತಿಳಿಸಿದರು.