ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ರಾಜ್ಯದಲ್ಲಿ ನೆರೆ ಹಾಗೂ ಕೊರೊನಾ ಪರಿಸ್ಥಿತಿ ಇದ್ದರೂಅಭಿವೃದ್ಧಿ ಕಾರ್ಯಗಳಿಗೆಹಿನ್ನಡೆಯಾಗದಂತೆ ನೋಡಿಕೊಂಡಿದೆ ಎಂದು ಟ್ವಿಟರ್ ಮೂಲಕ ತಿಳಿಸಿದ್ದಾರೆ. ಮುಂದುವರಿದು, ರೈತರ ಬದುಕನ್ನು ಹಸನಾಗಿಸುವುದು ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದಿರುವುದರ ಉದ್ದೇಶವಾಗಿದೆ ಎಂದಿದ್ದಾರೆ.