‘ಅತ್ಯಾಚಾರ (ಐಪಿಸಿ 376) ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಗಿರಿನಗರದ ಈರಣ್ಣ ಗುಡ್ಡೆ ನಿವಾಸಿ ಶ್ರೀನಿವಾಸ್ನನ್ನು ಬಂಧಿಸಿದ್ದ ಅಂದಿನ ಇನ್ಸ್ಪೆಕ್ಟರ್ ನರಸಿಂಹಮೂರ್ತಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು’ ಎಂದು ಪೊಲೀಸರು ತಿಳಿಸಿದರು.