ಕೆಎಸ್ಐಸಿ ರೇಷ್ಮೆ ಉತ್ಪಾದನೆಯನ್ನು ದ್ವಿಗುಣಗೊಳಿಸಬೇಕು. ಹಾಸನ, ಬೆಳಗಾವಿ, ಕಲಬುರ್ಗಿ, ಕೂಡ್ಲಿಗಿಯಲ್ಲಿ ಬಳಕೆಯಾಗದೇ ಉಳಿದಿರುವ ರೇಷ್ಮೆ ನೂಲು ತೆಗೆಯುವ ಯಂತ್ರಗಳನ್ನು ದುರಸ್ತಿ ಮಾಡಿ, ಮೈಸೂರು, ಕನಕಪುರ, ಚನ್ನಪಟ್ಟಣ ಮತ್ತು ಟಿ. ನರಸೀಪುರದಲ್ಲಿರುವ ನಿಗಮದ ಘಟಕಗಳಲ್ಲಿ ಅಳವಡಿಸಬೇಕು ಎಂದು ನಿರ್ದೇಶನ ನೀಡಿದರು.