ಸರ್ಕಾರ ನೆರವು ನೀಡಿದರೆ ಸಾರಿಗೆ ಸೇವೆ ಒದಗಿಸಲು ಸಿದ್ಧ: ಖಾಸಗಿ ಬಸ್ ಮಾಲೀಕರ ಸಂಘ

ಬೆಂಗಳೂರು: ಸರ್ಕಾರ ಅಗತ್ಯ ನೆರವು ನೀಡಿದಲ್ಲಿ ರಾಜ್ಯದಾದ್ಯಂತ ಬಸ್ ಓಡಿಸಲು ಸಿದ್ಧವಿರುವುದಾಗಿ ರಾಜ್ಯ ಖಾಸಗಿ ಬಸ್ಗಳ ಮಾಲೀಕರ ಸಂಘ ಹೇಳಿದೆ.
‘ಸಾರ್ವಜನಿಕರಿಗೆ ತೊಂದರೆ ಆಗದಂತೆ ತಡೆಯಲು ಸೇವೆ ಒದಗಿಸುವುದಕ್ಕೆ ನಾವು ಸಿದ್ಧರಿದ್ದೇವೆ. ಸರ್ಕಾರ ಅಗತ್ಯ ನೆರವು ಒದಗಿಸಬೇಕು. ಎಲ್ಲ ಕಡೆಗಳಲ್ಲೂ ಬಸ್ಗಳನ್ನು ಓಡಿಸಲಾಗುವುದು’ ಎಂದು ರಾಜ್ಯ ಖಾಸಗಿ ಬಸ್ಗಳ ಮಾಲೀಕರ ಸಂಘದ ಅಧ್ಯಕ್ಷ ಕೆ.ಟಿ. ರಾಜಶೇಖರ್ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.