ಸರಿಯಾದ ಕ್ರಮ ಅಲ್ಲ: ‘ನಿತ್ಯ ಬಳಕೆಯ ವಸ್ತುಗಳ ಬೆಲೆ ಏರುತ್ತಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ಅಡುಗೆ ಎಣ್ಣೆ ದರ ಹೆಚ್ಚಾಗಿದೆ. ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಂಬಲ ಬೆಲೆ ಯಲ್ಲಿ ರಾಗಿ, ಭತ್ತ ಖರೀದಿಸುತ್ತಿರುವುದು ಒಳ್ಳೆಯ ವಿಚಾರ. ಆದರೆ, ಒಂದನ್ನು ಕಡಿತಗೊಳಿಸಿ ಮತ್ತೊಂದನ್ನು ನೀಡು ವುದು ಸರಿಯಲ್ಲ’ ಎಂದು ರೈತ ನಾಯಕಿ ಸುನಂದಾ ಜಯರಾಂ ಹೇಳಿದರು.