‘ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲಿ ಹಿಂದೂ ಯುವಕರ ಕೊಲೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ದಕ್ಷಿಣ ಕನ್ನಡ, ಬೆಂಗಳೂರು, ಮೈಸೂರು, ಶಿವಮೊಗ್ಲದಲ್ಲಿ ಹಿಂದೂ ಕಾರ್ಯಕರ್ತರನ್ನು ಒಂದೇ ಮಾದರಿಯಲ್ಲಿ ಕೊಲೆ ಮಾಡಲಾಗಿದೆ. ಕೇರಳ ಮಾದರಿಯಲ್ಲಿ ಕೊಲೆಗಳು ನಡೆಯುತ್ತಿವೆ. ಇದು ಕಳವಳಕಾರಿ’ ಎಂದು ಶೋಭಾ ಹೇಳಿದರು.