ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಂದ್ರಶೇಖರ್ ಸಾವು ಪ್ರಕರಣ: ಗೌರಿಗದ್ದೆಗೆ ತನಿಖಾ ತಂಡ ಭೇಟಿ

Last Updated 7 ನವೆಂಬರ್ 2022, 5:36 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಶಾಸಕ ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಸಾವಿನ ಪ್ರಕರಣ ತನಿಖಾ ತಂಡವು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಗೌರಿಗದ್ದೆಯ ವಿನಯ ಗುರೂಜಿ ಆಶ್ರಮದಲ್ಲಿ ಭಾನುವಾರ ಮಾಹಿತಿ ಕಲೆ ಹಾಕಿದೆ.

ಚನ್ನಗಿರಿ ಠಾಣೆ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ. ಚಂದ್ರಶೇಖರ್ ಅವರು ಗೌರಿಗದ್ದೆಗೆ ಬಂದುಹೋಗಿದ್ದ ಕುರಿತು ವಿವರ ಪಡೆದಿದ್ದಾರೆ. ಸಿ.ಸಿ. ಟಿವಿ ಕ್ಯಾಮೆರಾ ಫೂಟೇಜ್ ಸಂಗ್ರಹಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT