ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ರಾಜ್ಯದ ಎಡಿಜಿಪಿ ಸೇರಿದಂತೆ 20 ಪೊಲೀಸರಿಗೆ 2023ನೇ ಸಾಲಿನ ರಾಷ್ಟ್ರಪತಿ ಪದಕ ಲಭಿಸಿದೆ. ಗಣರಾಜ್ಯೋತ್ಸವ ದಿನದಂದು ಪದಕ ಪ್ರದಾನ ಕಾರ್ಯಕ್ರಮ ಜರುಗಲಿದೆ. ಪದಕ ಪಡೆದವರ ವಿವರ ಇಲ್ಲಿದೆ...
2023ನೇ ಸಾಲಿನ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ:
ಕೆ.ವಿ. ಶರತ್ ಚಂದ್ರ, ಎಡಿಜಿಪಿ, ಸಿಐಡಿ
2023ನೇ ಸಾಲಿನ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕ:
1) ಲಾಭುರಾಮ್, ಡಿಐಜಿ, ಗುಪ್ತದಳ
2) ಎಸ್. ನಾಗರಾಜು, ಡಿವೈಎಸ್ಪಿ, ಪೊಲೀಸ್ ಪ್ರಧಾನ ಕಚೇರಿ
3) ಪಿ.ವೀರೇಂದ್ರ ಕುಮಾರ್, ಡಿವೈಎಸ್ಪಿ, ಕೆಎಲ್ಎ
4) ಬಿ. ಪ್ರಮೋದ್ಕುಮಾರ್, ಡಿವೈಎಸ್ಪಿ, ಕೆಎಲ್ಎ
5) ಸಿದ್ಧಲಿಂಗಪ್ಪ ಗೌಡ ಆರ್. ಪಾಟೀಲ, ಡಿವೈಎಸ್ಪಿ, ಲೋಕಾಯುಕ್ತ
6) ಸಿ.ವಿ. ದೀಪಕ್, ಡಿವೈಎಸ್ಪಿ, ಎಸ್ಟಿಎಫ್
7) ಎಚ್. ವಿಜಯ್, ಡಿವೈಎಸ್ಪಿ, ಬೆಂಗಳೂರು ನಗರ ವಿಶೇಷ ವಿಭಾಗ