ಶಿವಮೊಗ್ಗ:‘ಮೀಸಲಾತಿ ಇಂದು ದುರುಪಯೋಗವಾಗುತ್ತಿದೆ. ಪಂಚಮಸಾಲಿ ಸಮಾಜದವರು 2ಎ ಮೀಸಲಾತಿ ಬೇಕು ಎಂದು, ಕುರುಬರು ಎಸ್.ಟಿಗೆ ಸೇರಿಸಬೇಕು ಎಂದು, ಕೆಲವರು ಒಳಮೀಸಲಾತಿ ಬೇಕೆಂದು ಕೇಳುತ್ತಲೇ ಇದ್ದಾರೆ. ನಿಜವಾಗಿಯೂ ಪಂಚಮಸಾಲಿ ಸಮಾಜದವರಿಗೆ, ಕುರುಬರಿಗೆ ಮೀಸಲಾತಿ ಅಗತ್ಯ ಇದೆಯೇ’ ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದರು.