ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ಮೀಸಲಾತಿ: ಸಿ.ಎಂ.ಇಬ್ರಾಹಿಂ

Last Updated 25 ಮಾರ್ಚ್ 2023, 19:04 IST
ಅಕ್ಷರ ಗಾತ್ರ

ಮುಂಡಗೋಡ: ‘ಮುಸ್ಲಿಮರಿಗೆ ನೀಡಿದ್ದ ಶೇ 4 ಮೀಸಲಾತಿ ರದ್ದುಪಡಿಸಿ ಬಿಜೆಪಿ ಅನ್ಯಾಯ ಎಸಗಿದೆ. ಜೆಡಿಎಸ್ ಅಧಿಕಾರಕ್ಕೆ ಬಂದರೆ ಪುನಃ ಜಾರಿಗೊಳಿಸುತ್ತೇವೆ’ ಎಂದು ರಾಜ್ಯ ಜೆಡಿಎಸ್ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದರು.

ಶನಿವಾರ ಮಾಧ್ಯಮದವರ ಜತೆ ಮಾತನಾಡಿದ ಅವರು, ‘ಕಾಂಗ್ರೆಸ್ಸಿನ ಪಾಪದಿಂದಾಗಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಅದರ ಫಲವನ್ನು ನಾವು ಈಗ ಅನುಭವಿಸುತ್ತಿದ್ದೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT