ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಅಧ್ಯಕ್ಷ ಎಂ.ಸಿ. ವೇಣುಗೋಪಾಲ್, ‘ಸಂವಿಧಾನದ ಅಡಿ ಮೀಸಲಾತಿ ನೀಡಲು ಶೈಕ್ಷಣಿಕ ಮತ್ತು ಸಾಮಾಜಿಕ ಹಿನ್ನೆಲೆಯನ್ನು ಮಾನದಂಡವಾಗಿ ಪರಿಗಣಿಸಲಾಗಿದೆ. ಸರ್ಕಾರ ಅವೈಜ್ಞಾನಿಕವಾಗಿ ಪ್ರಬಲ ಸಮುದಾಯಗಳನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಿದರೆ, ಹಿಂದುಳಿದ ಸಮುದಾಯಗಳ ಪಾಲು