ಅಧಿಕಾರಿ, ಸಿಬ್ಬಂದಿಯನ್ನು ವಾಪಸ್ ಕರೆಸಿಕೊಳ್ಳುವ ಸಂಬಂಧ ಮುಖ್ಯಮಂತ್ರಿ ಯವರೂ ಒಪ್ಪಿಗೆ ನೀಡಿದ್ದಾರೆ. ಅರಣ್ಯ ಇಲಾಖೆ, ಪಶುವೈದ್ಯಕೀಯ ಮಹಾ ವಿದ್ಯಾಲಯ, ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆ, ಬಿಬಿಎಂಪಿ ಮತ್ತು ಪಶು ಪಾಲನಾ ಅಧೀನದಲ್ಲಿನ ನಿಗಮ, ಮಂಡಳಿಗಳಲ್ಲಿ ಗುರುತುಪಡಿಸಿದ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪಶುಪಾಲನಾ ಇಲಾಖೆಯ ವಿವಿಧ ವೃಂದದ ಪಶುವೈದ್ಯಾಧಿಕಾರಿಗಳನ್ನು ಹಾಗೂ ಸಿಬ್ಬಂದಿ ಹೊರತುಪಡಿಸಿ ಉಳಿದ ಎಲ್ಲರ ಸೇವೆಯನ್ನು ಹಿಂಪಡೆ ಯಲಾಗಿದೆ ಎಂದು ತಿಳಿಸಿದ್ದಾರೆ.