ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮೈಸೂರಿನ ರಾಜು, ಮಡಿಕೇರಿಯ ಕುಟ್ಟಪ್ಪ, ಪ್ರವೀಣ್ ಪೂಜಾರಿ, ಪ್ರಶಾಂತ್ ಪೂಜಾರಿ, ಶಿವಾಜಿನಗರದ ಆರ್ಎಸ್ಎಸ್ ಕಾರ್ಯಕರ್ತ ರುದ್ರೇಶ್, ಶರತ್ ಮಡಿವಾಳ ಕೊಲೆ ಪ್ರಕರಣಗಳಲ್ಲಿ ಈ ಸಂಘಟನೆಗಳ ಕಾರ್ಯಕರ್ತರು ಭಾಗಿಯಾಗಿದ್ದರು. ಹುಣಸೂರಿನ ಇಬ್ಬರು ಯುವಕರನ್ನು ಅಪಹರಿಸಿ ಕೊಲೆ ಮಾಡಿದ್ದರು’ ಎಂದರು.