ಈ ಪ್ರಕರಣದಲ್ಲಿ ಸುಬ್ರಮಣಿಯನ್ ಸ್ವಾಮಿ ನೀಡಿದ್ದ ದೂರನ್ನು ಆಧರಿಸಿ ತನಿಖೆ ನಡೆಯುತ್ತಿದೆ. ಸಾಮಾನ್ಯ ವ್ಯಕ್ತಿಗಳ ಮೇಲೂ ಇದೇ ರೀತಿ ತನಿಖೆ ನಡೆಯುತ್ತದೆ. ಆರೋಪ ಸಾಬೀತಾದರೆ ಕ್ರಮವಾಗುತ್ತದೆ. ಇಲ್ಲವಾದರೆ ನಿರಪರಾಧಿಯಾಗಿ ಹೊರ ಬರುತ್ತಾರೆ. ಈ ನಿಯಮ ಎಲ್ಲರಿಗೂ ಅನ್ವಯವಾಗುತ್ತದೆ. ಇದು ಇಟಲಿಯಲ್ಲ, ಭಾರತ ಎಂದು ಹೇಳಿದರು.