‘ಪ್ರಜ್ಞಾವಂತರು, ಬುದ್ಧಿವಂತರು ಮತ್ತು ಸುಶಿಕ್ಷಿತರು ಇರುವ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಷಡ್ಯಂತ್ರ ರೂಪಿಸುತ್ತಿದೆ. ಅಕ್ರಮಗಳನ್ನು ನಡೆಸಿ ಅದನ್ನು ನಮ್ಮ ತಲೆಗೆಕಟ್ಟಿ ತಾವು ಒಳ್ಳೆಯವರು, ಬಿಜೆಪಿಯವರು ಕೆಟ್ಟವರು ಎಂದು ಬಿಂಬಿಸಿ ಅನುಕಂಪದ ಮತಗಳನ್ನು ಗಿಟ್ಟಿಸಲು ಕುತಂತ್ರ ಮಾಡಿದ್ದಾರೆ’ ಎಂದು ಹರಿಹಾಯ್ದರು.