2014ರ ಆಗಸ್ಟ್ನಲ್ಲಿ ಚಾರ್ಮಾಡಿ ಘಾಟ್ನ ಕಿರಿದಾದ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಖಾಸಗಿ ಬಸ್ ಗೆ ಡಿಕ್ಕಿ ಹೊಡೆದು ಸಣ್ಣ ಅಪಘಾತ ಸಂಭವಿಸಿತ್ತು. ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮ್ಯಾಜಿಸ್ಟ್ರೇಟ್ ಕೋರ್ಟ್ 2019ರಲ್ಲಿ ಪ್ರಕರಣದ ವಿಚಾರಣೆ ನಡೆಸಿ 2 ತಿಂಗಳು ಜೈಲು ಶಿಕ್ಷೆ ಮತ್ತು ₹1,500 ದಂಡ ವಿಧಿಸಿತ್ತು.