ವರದಿ ಸಲ್ಲಿಕೆ: ಜಿಲ್ಲಾಧಿಕಾರಿ ನಿವಾಸದ ಜಲಸನ್ನಿಧಿಯ ಆವರಣದಲ್ಲಿ ಅನುಮತಿ ಪಡೆಯದೆ ಈಜುಕೊಳ, ಜಿಮ್ ನಿರ್ಮಿಸಿದ್ದರ ಕುರಿತಂತೆ ಸಾ.ರಾ.ಮಹೇಶ್, ಜೆಡಿಎಸ್ ಮುಖಂಡ ಕೆ.ವಿ.ಮಲ್ಲೇಶ್ ಹಾಗೂ ತುಮಕೂರಿನ ವಿಶ್ವಮಾನವ ಹಕ್ಕುಗಳ ಸಂಘಟನೆಯ ಅಧ್ಯಕ್ಷ ಸಿದ್ಧಲಿಂಗೇಗೌಡ ದೂರಿನ ಮೇರೆಗೆ, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯ ಸೂಚನೆಯಂತೆ ಈಗಾಗಲೇ ಜಿ.ಸಿ.ಪ್ರಕಾಶ್ ತನಿಖೆ ನಡೆಸಿದ್ದಾರೆ.