ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ಬಿಬಿಎಂಪಿ ಮೀಸಲಾತಿಯನ್ನು 2015 ರ ಸುಪ್ರೀಂಕೋರ್ಟ್ ತೀರ್ಪಿನ ಅನ್ವಯ ನಿಯಮಗಳನ್ನು ಅನುಸರಿಸಿ ಮಾಡಲಾಗಿದೆ. ಕಾಂಗ್ರೆಸ್ ಸಹ ಹಿಂದೆ ಮಾಡಿದ್ದಾಗ ಏನಾಗಿತ್ತು ಎನ್ನುವುದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ. ಎಲ್ಲಾ ಶಾಸಕರ ಕ್ಷೇತ್ರಗಳಲ್ಲಿ ಏನಾಗಿತ್ತು ಎನ್ನುವುದು ಗೊತ್ತಿದೆ ಎಂದು ಹೇಳಿದರು.