ಗ್ರಾಮೀಣಾಭಿವೃದ್ಧಿ ಇಲಾಖೆ ಸಿಬ್ಬಂದಿಯನ್ನು ಕೋವಿಡ್ ವಾರಿಯರ್ಸ್ ಆಗಿ ಘೋಷಣೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಇಲಾಖೆ ಸಿಬ್ಬಂದಿಯನ್ನು ಕೋವಿಡ್ ವಾರಿಯರ್ಸ್ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, 'ಗ್ರಾಮೀಣಾಭಿವೃದ್ಧಿ ಇಲಾಖೆ ಸಿಬ್ಬಂದಿಗಳನ್ನು ಕೂಡ ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸಲಾಗುವುದು. ಕಂದಾಯ ಇಲಾಖೆ ಸಿಬ್ಬಂದಿಗೆ ನೀಡುವ ಸೌಲಭ್ಯಗಳನ್ನು ಇವರಿಗೂ ವಿಸ್ತರಿಸಲಾಗುವುದು' ಎಂದಿದ್ದಾರೆ.
'ಗ್ರಾಮೀಣಾಭಿವೃದ್ಧಿ ಇಲಾಖೆ ಸಿಬ್ಬಂದಿಗಳನ್ನು ಕೂಡ ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸಲಾಗುವುದು. ಕಂದಾಯ ಇಲಾಖೆ ಸಿಬ್ಬಂದಿಗೆ ನೀಡುವ ಸೌಲಭ್ಯಗಳನ್ನು ಇವರಿಗೂ ವಿಸ್ತರಿಸಲಾಗುವುದು' : ಮುಖ್ಯಮಂತ್ರಿ @BSYBJP.
— CM of Karnataka (@CMofKarnataka) May 26, 2021
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.