ರಾಜಕೀಯಕ್ಕಾಗಿ ಪಾದಯಾತ್ರೆ: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ಮತ್ತೆ ಪಾದಯಾತ್ರೆ ನಡೆಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಕಾಂಗ್ರೆಸ್ನವರು ರಾಜಕೀಯಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದಾರೆ. ವಿಧಾನಮಂಡಲ ಅಧಿವೇಶನವನ್ನೂ ರಾಜಕೀಯಕ್ಕೆ ಬಳಸಿಕೊಂಡರು. ರಾಜಕೀಯವೇ ಅವರಿಗೆ ಮುಖ್ಯವಾಗಿ. ಎಲ್ಲವನ್ನೂ ಜನರು ಗಮನಿಸುತ್ತಿದ್ದಾರೆ’ ಎಂದರು.