<p><strong>ಮೈಸೂರು:</strong> ‘ನಮ್ಮನ್ನು ಮತ್ತೆ ಕಾಂಗ್ರೆಸ್ಗೆ ಸೇರಿಸಿಕೊಳ್ಳಿ ಎಂದು ಅರ್ಜಿ ಹಾಕಿದ್ದೇವೆಯೇ? ಅವರ ಮನೆ ಬಾಗಿಲಿಗೆ ಹೋಗಿ ನಿಂತಿದ್ದೇವೆಯೇ? ಯಾರ ಜೊತೆಗಾದರೂ ಮಾತುಕತೆ ನಡೆಸಿದ್ದೇವೆಯೇ?’ ಎಂದು ಸಚಿವ ಎಸ್.ಟಿ.ಸೋಮಶೇಖರ್ ಅವರು ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು.</p>.<p>ಪದೇಪದೇ ದ್ರೋಹ ಎಸಗುವವರನ್ನು ಯಾವುದೇ ಕಾರಣಕ್ಕೂ ಮತ್ತೆ ಕಾಂಗ್ರೆಸ್ಗೆ ಸೇರಿಸಿಕೊಳ್ಳುವುದಿಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಸಿದ್ದರಾಮಯ್ಯ ಅವರೇ ಜೆಡಿಎಸ್ನಲ್ಲಿ ಅಧಿಕಾರ ಅನುಭವಿಸಿ ಕಾಂಗ್ರೆಸ್ಗೆ ಬಂದ ಗಿರಾಕಿ. ಡಿ.ಕೆ.ಶಿವಕುಮಾರ್ ಹಾಗೂ ಅವರ ನಡುವಿನ ಸಂಬಂಧ ಸರಿ ಇಲ್ಲ. ಅದನ್ನು ಮುಚ್ಚಿ ಹಾಕಿಕೊಳ್ಳಲು ನಮ್ಮ ವಿಚಾರವನ್ನು ಪದೇಪದೇ ಪ್ರಸ್ತಾಪ ಮಾಡುತ್ತಿದ್ದಾರೆ. ಇಬ್ಬರೂ ಹೊಸ ಆಟವಾಡುತ್ತಿದ್ದಾರೆ’ ಎಂದು ಹರಿಹಾಯ್ದರು.</p>.<p><a href="https://www.prajavani.net/india-news/modi-cabinet-reshuffle-2021-here-is-the-list-of-new-ministers-845916.html" itemprop="url">ಮೋದಿ ಸಂಪುಟಕ್ಕೆ ರಾಜ್ಯದಿಂದ ನಾಲ್ವರು, ಇಲ್ಲಿದೆ ಎಲ್ಲ ನೂತನ ಸಚಿವರ ಪಟ್ಟಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ನಮ್ಮನ್ನು ಮತ್ತೆ ಕಾಂಗ್ರೆಸ್ಗೆ ಸೇರಿಸಿಕೊಳ್ಳಿ ಎಂದು ಅರ್ಜಿ ಹಾಕಿದ್ದೇವೆಯೇ? ಅವರ ಮನೆ ಬಾಗಿಲಿಗೆ ಹೋಗಿ ನಿಂತಿದ್ದೇವೆಯೇ? ಯಾರ ಜೊತೆಗಾದರೂ ಮಾತುಕತೆ ನಡೆಸಿದ್ದೇವೆಯೇ?’ ಎಂದು ಸಚಿವ ಎಸ್.ಟಿ.ಸೋಮಶೇಖರ್ ಅವರು ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು.</p>.<p>ಪದೇಪದೇ ದ್ರೋಹ ಎಸಗುವವರನ್ನು ಯಾವುದೇ ಕಾರಣಕ್ಕೂ ಮತ್ತೆ ಕಾಂಗ್ರೆಸ್ಗೆ ಸೇರಿಸಿಕೊಳ್ಳುವುದಿಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಸಿದ್ದರಾಮಯ್ಯ ಅವರೇ ಜೆಡಿಎಸ್ನಲ್ಲಿ ಅಧಿಕಾರ ಅನುಭವಿಸಿ ಕಾಂಗ್ರೆಸ್ಗೆ ಬಂದ ಗಿರಾಕಿ. ಡಿ.ಕೆ.ಶಿವಕುಮಾರ್ ಹಾಗೂ ಅವರ ನಡುವಿನ ಸಂಬಂಧ ಸರಿ ಇಲ್ಲ. ಅದನ್ನು ಮುಚ್ಚಿ ಹಾಕಿಕೊಳ್ಳಲು ನಮ್ಮ ವಿಚಾರವನ್ನು ಪದೇಪದೇ ಪ್ರಸ್ತಾಪ ಮಾಡುತ್ತಿದ್ದಾರೆ. ಇಬ್ಬರೂ ಹೊಸ ಆಟವಾಡುತ್ತಿದ್ದಾರೆ’ ಎಂದು ಹರಿಹಾಯ್ದರು.</p>.<p><a href="https://www.prajavani.net/india-news/modi-cabinet-reshuffle-2021-here-is-the-list-of-new-ministers-845916.html" itemprop="url">ಮೋದಿ ಸಂಪುಟಕ್ಕೆ ರಾಜ್ಯದಿಂದ ನಾಲ್ವರು, ಇಲ್ಲಿದೆ ಎಲ್ಲ ನೂತನ ಸಚಿವರ ಪಟ್ಟಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>