ಜ್ಞಾನಪ್ರಕಾಶ ಸ್ವಾಮೀಜಿ, ಬಸವನಾಗೀದೇವ ಸ್ವಾಮೀಜಿ, ಷಡಕ್ಷರಿ ಸ್ವಾಮೀಜಿ, ಶಿವಶರಣ ಹರಳಯ್ಯ ಸ್ವಾಮೀಜಿ, ಮತಂಗಮುನಿ ಸ್ವಾಮೀಜಿ ಸೇರಿ ಹಲವು ಸ್ವಾಮೀಜಿಗಳು ಭಾಗವಹಿಸುವರು. ದಲಿತ ಹೋರಾಟಗಾರರಾದ ಮಾವಳ್ಳಿ ಶಂಕರ್, ಮೋಹನ್ರಾಜ್, ವಿ.ನಾಗರಾಜ್, ಗುರುಮೂರ್ತಿ, ಹೆಣ್ಣೂರು ಶ್ರೀನಿವಾಸ್, ಗುರುಪ್ರಸಾದ್ ಕೆರಗೋಡು, ಬಿ.ಗೋಪಾಲ್, ಎನ್.ವೆಂಕಟೇಶ್, ಎನ್.ಮುನಿಸ್ವಾಮಿ, ಬಸವರಾಜ ಕೌತಾಳ್, ಅಂಬಣ್ಣ ಅರೋಲಿಕರ್, ಹೆಣ್ಣೂರು ಲಕ್ಷ್ಮೀನಾರಾಯಣ ಭಾಗವಹಿಸಲಿದ್ದಾರೆ ಎಂದು ಆಯೋಜಕರು ತಿಳಿಸಿದ್ದಾರೆ.