‘ಕೇಂದ್ರದ ಅನುದಾನದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಗೋದಾಮು, ಕೊಯ್ಲು ನಂತರದ ಪರಿಷ್ಕರಣೆ, ಕೃಷಿ ಉತ್ಪನ್ನಗಳನ್ನು ರೈತರ ಜಮೀನಿನಿಂದಲೇ ಸಾಗಿಸಲು ಸಾರಿಗೆ ವ್ಯವಸ್ಥೆ, ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಬಹುಪಯೋಗಿ ಸೇವಾ ಕೇಂದ್ರಗಳಾಗಿ ಪರಿವರ್ತಿಸಲಾಗುತ್ತಿದೆ. ಈ ಯೋಜನೆಯಡಿ 1,549 ಸಹಕಾರ ಸಂಘಗಳು ಯೋಜನೆಯ ಲಾಭ ಪಡೆಯಲಿವೆ’ ಎಂದೂ ವಿವರಿಸಿದರು.