ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಡೂರು: ಉಪ ವಲಯ ಅರಣ್ಯ ಅಧಿಕಾರಿ ಆತ್ಮಹತ್ಯೆ

Last Updated 4 ಜನವರಿ 2021, 18:03 IST
ಅಕ್ಷರ ಗಾತ್ರ

ಹೊಸಪೇಟೆ/ಸಂಡೂರು: ಸಂಡೂರು ಉಪ ವಲಯ ಅರಣ್ಯ ಅಧಿಕಾರಿ ಬಸವರಾಜ ವೀರಾಪುರ (31) ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಗಂಗಾವತಿ ತಾಲ್ಲೂಕಿನ ಜಮಾಪುರ ಗ್ರಾಮದ ಬಸವರಾಜ ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು.

'ಭಾನುವಾರ ತಡರಾತ್ರಿ ಮನೆಯಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡು ಜೀವ ತ್ಯಜಿಸಿದ್ದಾರೆ. ಸೋಮವಾರ ಘಟನೆಗೆ ಬಗ್ಗೆ ಗೊತ್ತಾಗಿದೆ. ಆತ್ಮಹತ್ಯೆಗೆ ಇನ್ನಷ್ಟೇ ಕಾರಣ ತಿಳಿಯಬೇಕಿದೆ' ಎಂದು ಪೊಲೀಸರು ತಿಳಿಸಿದ್ದಾರೆ.

ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT