‘ಹರಿಹರ ಪೀಠವೇ ಸಮಾಜದ ಮೊದಲ ಪೀಠ, ಕೂಡಲಸಂಗಮ ಪೀಠವಲ್ಲ. 10 ಲಕ್ಷ ಜನರನ್ನು ಸೇರಿಸಿ ಪೀಠ ಸ್ಥಾಪಿಸಲಾಗಿದೆ. ಸಮಾಜದ ಜನರು ಮುಗ್ಧರಿದ್ದಾರೆ ಎಂದು ಏನು ಹೇಳಿದರೂ ನಂಬುತ್ತಾರೆ ಎಂದು ತಿಳಿದುಕೊಳ್ಳಬೇಡಿ.ಗುರು ಪರಂಪರೆಯ ಸ್ವಾಮೀಜಿಗಳು ಸೇರಿದಂತೆ ಅನೇಕ ಸ್ವಾಮೀಜಿಗಳು ಸಮಾಜ ಕಟ್ಟಿದ್ದಾರೆ. ನೀವು ಒಂದೇ ಸಮಾಜ ಕಟ್ಟಿರ
ಬೇಕು, ನಾವು ಬೇರೆ ಸಮಾಜದವರನ್ನು ಕಟ್ಟಿಕೊಂಡು ಸಮಾಜ ಬೆಳೆಸುತ್ತಿದ್ದೇವೆ’ ಎಂದರು.